30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

ಉಜಿರೆ: ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಲದ ನೇತೃತ್ವದಲ್ಲಿ “29ನೇ ವರ್ಷದ ಪ್ರತಿಭಾ ಸಂಗಮ ಕಾರ್ಯಕ್ರಮವು ಡಿ.27 ರಂದು ಸಂಜೆ ಯುವಕ ಮಂಡಲದ ವಠಾರದ ಅರಳಿ ರಂಗ ಮಂದಿರದಲ್ಲಿ ನಡೆಯಿತು.


ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಆಶೋಕ್ ಕುಕ್ಕೇಶ್ರೀ ವಹಿಸಿಕೊಂಡು ಸಭಾ ಉದ್ಘಾಟಕರಾಗಿ ವಿನಯ್ ಚಂದ್ರ ಉಜಿರೆ ದೀಪಾ ಪ್ರಜ್ವಾಲನೆಯ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಹರೀಶ್ ಶೆಟ್ಟಿ ಬೆಳ್ತಂಗಡಿ, ರವಿಚಂದ್ರ ಗಾಂಧಿನಗರ, ಗಿರೀಶ್ ದೊಂಪದಪಲ್ಕೆ, ವೆಂಕಟೇಶ್ ಆಚಾರ್ಯ ಕಾಶಿಬೆಟ್ಟು , ಮಿತ್ರ ಮಹಿಳಾ ‌ಮಂಡಳಿ ಅಧ್ಯಕ್ಷೆ ಶ್ರೀಮತಿ ಸವಿತಾ ಸುರೇಶ್ ಉಪಸ್ಥಿತಿ‌ರಿದ್ದರು.

ಸಂತೋಷ್ ಸಾಲಿಯನ್ ಸ್ವಾಗತಿಸಿ, ಚೇತನ್ ಬಂಗೇರ ಅರಳಿ, ನಿಶಿತ್ ಬಂಗೇರ ನಾನಿಲ್ದಡಿ ನಿರೂಪಿಸಿ, ಲೋಲಾಕ್ಷೀ ರಾಘವ ಗೌಡ ಧನ್ಯವಾದವಿತ್ತರು.
ಸಾಂಸ್ಕೃತಿಕ ಕಾರ್ಯಕ್ರಮ: ಅರಳಿ ಭಜನಾ ತಂಡದಿಂದ ಕುಣಿತ ಭಜನೆ ಹಾಗೂ ಊರಿನ ವಿವಿಧ ಪ್ರತಿಭಾ ಕಲೆಯಿಂದ ನೃತ್ಯ .ಗಾಯನ, ಪ್ರಹಸನದ ಮೂಲಕ ಅನಾವರಣಗೊಂಡು ತೆಲಿಕೆದ ತೆನಾಲಿ ತಂಡ ಕಾರ್ಕಳ ಇವರ ಮೂಲಕ ತೆಲಿಕೆದ ಬರ್ಸ ಕಾಮಿಡಿ 90 ನಡೆಯಿತು.

Related posts

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಪ್ರತಿಭಾ ಕಾರಂಜಿ: ರಕ್ತೇಶ್ವರಿಪದವು ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya
error: Content is protected !!