25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

ಉಜಿರೆ: ಇಲ್ಲಿಯ ಮುಂಡತ್ತೋಡಿ ಚಾವಡಿ ಬೃಂದಾವನ ನಿವಾಸಿ ಉಜಿರೆ ಎಸ್. ಡಿ. ಎಂ ಕಾಲೇಜು ನಿವೃತ್ತ ಉದ್ಯೋಗಿ ಪದ್ಮಣ್ಣ ಗೌಡ (70ವರ್ಷ) ಅಸೌಖ್ಯದಿಂದ ಡಿ. 29ರಂದು ನಿಧನರಾದರು.

ಮೃತರು ಪತ್ನಿ ವೀಣಾ, ಮಕ್ಕಳಾದ ಚೇತನ್ ಮತ್ತು ಪವಿತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಗುರುತಿನಲ್ಲಿ ಸಿಗದ ಅಸ್ಥಿಪಂಜರ

Suddi Udaya
error: Content is protected !!