September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

ಗುರುವಾಯನಕೆರೆ: ಪದವಿ ಪೂರ್ವ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಬಳಿಯಲ್ಲಿ ನೂತನವಾಗಿರೂ. 15 ಲಕ್ಷ ಲೀಟರ್ ಸಾಮರ್ಥ್ಯದ ಕೊಳಚೆ ನೀರಿ ಸಂಸ್ಕರಣಾ ಘಟಕ( ಎಸ್ ಟಿ ಪಿ) ರಚನೆಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.

ಎಕ್ಸೆಲ್ ನ ಹಲವು ವಿದ್ಯಾರ್ಥಿಗಳು ರಾಷ್ಟ್ರದ ಅತ್ಯುನ್ನತ ಮಟ್ಟದ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಾದ ಏಮ್ಸ್, ಜಿಪ್ಮಾರ್ ಹಾಗೂ ಅತ್ಯುನ್ನತ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಐಟಿ, ಎನ್ ಐಐಟಿ ಗಳಂಥ ಸಂಸ್ಥೆಗಳಲ್ಲಿ ಪ್ರವೇಶಾತಿ ಪಡೆದ ಕಾರಣ ಸಹಜವಾಗಿ ರಾಷ್ಟ್ರಮಟ್ಟದಲ್ಲಿ ಸಾವಿರಾರು ವಿದ್ಯಾರ್ಥಿಗಳು ಎಕ್ಸೆಲ್ ನಲ್ಲಿ ಪಿಯುಸಿ ಶಿಕ್ಷಣ ಪಡೆಯಲು ಹಾತೊರೆಯುತ್ತಿದ್ದಾರೆ.

ಗುಣ ಮಟ್ಟದ ಶಿಕ್ಷಣ, ಆಧುನಿಕ ವ್ಯವಸ್ಥೆಗಳಿರುವ ವಸತಿ ವ್ಯವಸ್ಥೆ, ಪೌಷ್ಟಿಕಾಂಶವುಳ್ಳ ಊಟೋಪಚಾರ, ಶಿಸ್ತು – ಸಭ್ಯ – ಸಂಸ್ಕಾರಗಳಿರುವ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನೂತನ ಎಸ್ ಟಿ ಪಿ ಘಟಕವನ್ನು ಶೀಘ್ರದಲ್ಲಿ ಕಾಮಗಾರಿ ಮುಗಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ತಿಳಿಸಿದ್ದಾರೆ.

Related posts

ಪೆರಿಂಜೆ: ಗೀತಾ ನಿಧನ

Suddi Udaya

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

Suddi Udaya

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐ.ಟಿ.ಐ ಹಾಗೂ ಬಿ.ಎಡ್ – ಡಿ.ಎಡ್. ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya
error: Content is protected !!