July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಉಜಿರೆ ಎಸ್.ಡಿ.ಎಂ. ಬಿ.ಎಡ್. ಸಂಸ್ಥೆಯ 25 ಪ್ರಶಿಕ್ಷಣಾರ್ಥಿಗಳು 2025 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರಶಿಕ್ಷಣಾರ್ಥಿಗಳಾದ ಅಖಿಲಾ ಎಂ ಪಿ, ಮಲ್ಲಿಕಾರ್ಜುನ ಎಸ್ ಪಾಟೀಲ್, ದಿವ್ಯಾ ಕೆ ಎಸ್, ವಿನುತಾ ಕೆ ಒ, ಹೆಚ್ ತೇಜಸ್ವಿನಿ, ಹೀನಾ ಕೌಶರ್, ಸುರಭಿ ಜೈನ್ ,ಜಾಸ್ಮಿನ್ ರೇಶ್ಮಾ ಕ್ರಾಸ್ತ, ನಿಶ್ಮಿತಾ ಎ, ಚೈತ್ರ, ಸುಪ್ರೀತ್ ಜೈನ್, ನೇದು ಟಿ ಡಿ, ರಂಜಿತಾ ಆರ್, ಮೋಹನ್ ಕುಮಾರ್, ದರ್ಶನ್ ಪಿ, ದಾಕ್ಷಾಯಿಣಿ, ರಕ್ಷಿತಾ ಎಲ್ ಸಿ, ನೇತ್ರಾವತಿ, ಚೈತ್ರ, ಮನೀಷಾ, ಇಂದುಶ್ರೀ, ಸುದೀಪ್ ಚೌಹಾನ್, ಮಂಜುನಾಥ ಕಲ್ಯಾಣ್, ಆಕಾಶ್ ಚೌಹಾನ್, ಶ್ವೇತಾ ಎಂ ಎಸ್ ಉತ್ತೀರ್ಣರಾಗಿದ್ದಾರೆ.

ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ವಿದ್ಯಾರ್ಥಿಗಳನ್ನು ಅಭಿನಂದಿಸಿ ಈ ಸಾಧನೆಯು ಬೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವವರಿಗೆ ಮಾದರಿಯಾಗಿದೆ ಹಾಗೂ ಕಾಲೇಜಿನ ಹೆಮ್ಮೆಯ ಭಾವವನ್ನು ಹೆಚ್ಚಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ಉಜಿರೆಯಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya
error: Content is protected !!