March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

ಅರಸಿನಮಕ್ಕಿ: ಅರಸಿನಮಕ್ಕಿಯಲ್ಲಿ ಜನೌಷಧಿ ಮಳಿಗೆ ಉದ್ಘಾಟನೆ ನೆರವೇರಿಸಿದ ಕೇಂದ್ರ ಕಾರ್ಮಿಕ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನಿಡ್ಲೆ ಅಗ್ರಿಲೀಫ್ ಎಕ್ಸ್ ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸ್ಥಾಪಕ ಅವಿನಾಶ್ ರಾವ್ ಅವರು ಭೇಟಿ ಮಾಡಿ, ತಮ್ಮ ಸಂಸ್ಥೆಯ ಉತ್ಪನ್ನಗಳನ್ನು ನೀಡಿದರು.

ಶೋಭಾ ಅವರ ಭಾವಚಿತ್ರವುಳ್ಳ, ಸಂಸ್ಥೆಯಲ್ಲಿ ತಯಾರು ಮಾಡಿದ ಬಾಕ್ಸ್ ಮಾದರಿಯ ಮರದ ಉತ್ಪನ್ನವನ್ನು ಉಡುಗೊರೆಯಾಗಿ ನೀಡಿದರು.ಅಗ್ರಿಲೀಫ್ ಉತ್ಪನ್ನ ಹಾಗೂ ಅವರ ಪರಿಸರ ಸ್ನೇಹಿ ಕೆಲಸಗಳಿಗೆ ಸಚಿವೆ ಶೋಭಾ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜಾ ಅವರು ಕೂಡ ಗ್ರಾಮೀಣ ಭಾಗದಲ್ಲಿ ಅಗ್ರಿಲೀಫ್ ಮಾಡುತ್ತಿರುವ ಕಾರ್ಯಗಳ ಬಗ್ಗೆ ಸಚಿವೆಗೆ ವಿವರಣೆ ನೀಡಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹತ್ಯಡ್ಕ ಸೊಸೈಟಿ ಅಧ್ಯಕ್ಷ ರಾಘವೇಂದ್ರ ನಾಯಕ್, ಉಪಾಧ್ಯಕ್ಷ ರಾಜು ಸಾಲ್ಯಾನ್, ಪಂಚಾಯತ್‌ ಅಧ್ಯಕ್ಷೆ ಗಾಯತ್ರಿ ಉಪಸ್ಥಿತರಿದ್ದರು.

Related posts

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya
error: Content is protected !!