September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

ಅರಸಿನಮಕ್ಕಿ: ಅರಸಿನಮಕ್ಕಿಯಲ್ಲಿ ಜನೌಷಧಿ ಮಳಿಗೆ ಉದ್ಘಾಟನೆ ನೆರವೇರಿಸಿದ ಕೇಂದ್ರ ಕಾರ್ಮಿಕ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನಿಡ್ಲೆ ಅಗ್ರಿಲೀಫ್ ಎಕ್ಸ್ ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸ್ಥಾಪಕ ಅವಿನಾಶ್ ರಾವ್ ಅವರು ಭೇಟಿ ಮಾಡಿ, ತಮ್ಮ ಸಂಸ್ಥೆಯ ಉತ್ಪನ್ನಗಳನ್ನು ನೀಡಿದರು.

ಶೋಭಾ ಅವರ ಭಾವಚಿತ್ರವುಳ್ಳ, ಸಂಸ್ಥೆಯಲ್ಲಿ ತಯಾರು ಮಾಡಿದ ಬಾಕ್ಸ್ ಮಾದರಿಯ ಮರದ ಉತ್ಪನ್ನವನ್ನು ಉಡುಗೊರೆಯಾಗಿ ನೀಡಿದರು.ಅಗ್ರಿಲೀಫ್ ಉತ್ಪನ್ನ ಹಾಗೂ ಅವರ ಪರಿಸರ ಸ್ನೇಹಿ ಕೆಲಸಗಳಿಗೆ ಸಚಿವೆ ಶೋಭಾ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜಾ ಅವರು ಕೂಡ ಗ್ರಾಮೀಣ ಭಾಗದಲ್ಲಿ ಅಗ್ರಿಲೀಫ್ ಮಾಡುತ್ತಿರುವ ಕಾರ್ಯಗಳ ಬಗ್ಗೆ ಸಚಿವೆಗೆ ವಿವರಣೆ ನೀಡಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹತ್ಯಡ್ಕ ಸೊಸೈಟಿ ಅಧ್ಯಕ್ಷ ರಾಘವೇಂದ್ರ ನಾಯಕ್, ಉಪಾಧ್ಯಕ್ಷ ರಾಜು ಸಾಲ್ಯಾನ್, ಪಂಚಾಯತ್‌ ಅಧ್ಯಕ್ಷೆ ಗಾಯತ್ರಿ ಉಪಸ್ಥಿತರಿದ್ದರು.

Related posts

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ಉಜಿರೆ ವರ್ತಕರ ಸಂಘದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರನ್ನು ಆಶೀರ್ವದಿಸಿದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಜೀಗಳು

Suddi Udaya

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya
error: Content is protected !!