July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಬೆಳ್ತಂಗಡಿ ಹಾಗೂ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಿ. 28 ರಂದು ನಡೆದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ದೇಶಭಕ್ತಿ ಗೀತೆ ಮತ್ತು ರಂಗೋಲಿಯಲ್ಲಿ ಪ್ರಥಮ‌, ಜನಪದ ನೃತ್ಯದಲ್ಲಿ ತೃತೀಯ ಸ್ಥಾನ ಪಡೆಯುವುದರೊಂದಿಗೆ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಗುರುದೇವ ಎಜುಕೇಶನಲ್ ಟ್ರಸ್ಟ್ ಇದರ ಸಂಸ್ಥಾಪಕರು ಹಾಗೂ ಮಾಜಿ ಶಾಸಕರಾದ ದಿವಂಗತ ಕೆ. ವಸಂತ ಬಂಗೇರ ಅವರ 80 ನೇ ಹುಟ್ಟು ಹಬ್ಬದ ಸ್ಮರಣಾರ್ಥವಾಗಿ ಈ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಟ್ಯೂಮ್ ಸೆಂಟರ್ ನಲ್ಲಿ ಸ್ವಾತಂತ್ರ್ಯೋತ್ಸವ, ಕೃಷ್ಣಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಪ್ರಯುಕ್ತ ಡ್ಯಾನ್ಸ್ ಕಲಿಯಲು ಆಸಕ್ತಿ ಇರುವ ಮಕ್ಕಳಿಗೆ ಉಚಿತ ಪ್ರವೇಶ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya
error: Content is protected !!