25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಬೆಳ್ತಂಗಡಿ ಹಾಗೂ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಿ. 28 ರಂದು ನಡೆದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ದೇಶಭಕ್ತಿ ಗೀತೆ ಮತ್ತು ರಂಗೋಲಿಯಲ್ಲಿ ಪ್ರಥಮ‌, ಜನಪದ ನೃತ್ಯದಲ್ಲಿ ತೃತೀಯ ಸ್ಥಾನ ಪಡೆಯುವುದರೊಂದಿಗೆ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಗುರುದೇವ ಎಜುಕೇಶನಲ್ ಟ್ರಸ್ಟ್ ಇದರ ಸಂಸ್ಥಾಪಕರು ಹಾಗೂ ಮಾಜಿ ಶಾಸಕರಾದ ದಿವಂಗತ ಕೆ. ವಸಂತ ಬಂಗೇರ ಅವರ 80 ನೇ ಹುಟ್ಟು ಹಬ್ಬದ ಸ್ಮರಣಾರ್ಥವಾಗಿ ಈ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

Related posts

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ: ಆಲ್ವಿನ್ ಮೆಂಡೋನ್ಸಾ ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

Suddi Udaya
error: Content is protected !!