25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧ ಉಜಿರೆಯ ಗಣೇಶ್ ಶೆಟ್ಟಿ ಮತ್ತು ಗಿರೀಶ್ ಮಟ್ಟಣ್ಣವರ್ ಇಬ್ಬರ ಮೊಬೈಲ್ ಎಸ್ಐಟಿ ವಶಕ್ಕೆ ಪಡೆದುಕೊಂಡಿತ್ತು. ಈ ಇಬ್ಬರ ಮೊಬೈಲ್ ಬಿಡುಗಡೆ ಮಾಡಿಸಲು ಬೆಳ್ತಂಗಡಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಡಿ.24 ರಂದು ಅರ್ಜಿಯನ್ನು ಸಲ್ಲಿಸಿದ್ದರು.

ಈ ಅರ್ಜಿಯ ಬಗ್ಗೆ ಹೆಚ್ಚುವರಿ ನ್ಯಾಯಾಲಯದಲ್ಲಿ ಡಿ.26 ರಂದು ವಿಚಾರಣೆ ನಡೆಸಿದ್ದು. ಈ ಅರ್ಜಿಯ ಆದೇಶವನ್ನು ಡಿ.29 ಕ್ಕೆ ಮುಂದೂಡಿದ್ದರು. ಇದೀಗ ಮೊಬೈಲ್ ಬಿಡುಗಡೆ ಅರ್ಜಿಯನ್ನು ವಜಾ ಮಾಡಿ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯ ಆದೇಶ ಮಾಡಿದೆ.

Related posts

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮನಃಶಾಸ್ತ್ರ ವಿಭಾಗದಿಂದ ಕಾರ್ಯಾಗಾರ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!