July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಅತೀ ಸಣ್ಣ ಮಧ್ಯಮ ಕೈಗಾರಿಕಾ ಉದ್ಯೋಗ ಖಾತೆಗಳ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರು ಡಿ.29ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರದ ವತಿಯಿಂದ ಅರ್ಚಕ ರಾಮ ಕಾರಂತ್ ಸಚಿವೆಯನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕರುಣಾಕರ ಶಿಶಿಲ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಸೂರಜ್ ನೆಲ್ಲಿತ್ತಾಯ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುನೀಲ್ ಗೋಖಲೆ, ಸದಸ್ಯ ನಾರಾಯಣ ಪೂಜಾರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya

ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಡಿ.5: ವಿದ್ಯುತ್ ನಿಲುಗಡೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

Suddi Udaya
error: Content is protected !!