March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಕುಡ ಕಲ್ಲುರ್ಟಿ , ಕಾಳಮ್ಮ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವವು ಜ.9ರಿಂದ 10ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಡಿ.28 ರಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಜಿನರಾಜ್ ಜೈನ್ ಪದ್ಮಾಂಬ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪ್ರಸನ್ನ ಆರ್ ಹೆಗ್ಡೆ ರಾಜ್ಯಗುತ್ತು ಪೆರಿಂಜೆ, ಸನ್ಮತ್ ಕುಮಾರ್ ಸೇಮಿತ ಪೆರಿಂಜೆ , ಮೂಡುಕೋಡಿ ಗುತ್ತು ಶಿಕ್ಷಕ ಮಹಾವೀರ ಜೈನ್, ಬಾಲ್ಯ ಶಂಕರ ಭಟ್, ಶ್ರೀಪತಿ ಭಟ್, ಜೀರ್ಣೋದ್ಧಾರ ಕೆಲಸಗಳಿಗೆ ವಿಶೇಷವಾಗಿ ಧನಸಹಾಯವನ್ನು ನೀಡಿದ ವಿನೂತನ ಗಿರೀಶ ಪೂಜಾರಿ, ಮೂಡುಕೋಡಿಯ 5 ಗ್ರಾಮಗಳ ಗುತ್ತು ಬರ್ಕೆಯವರು, ಗ್ರಾಮಸ್ಥರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಭಾಗವಹಿಸಿದರು.

ಮಹಾವೀರ ಜೈನ್ ಸ್ವಾಗತಿಸಿ, ಸತೀಶ್ ಕಾರ್ಯಕ್ರಮ ನಿರೂಪಿಸಿ, ದಿನೇಶ್ ವಂದಿಸಿದರು.

Related posts

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya
error: Content is protected !!