22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಕುಡ ಕಲ್ಲುರ್ಟಿ , ಕಾಳಮ್ಮ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವವು ಜ.9ರಿಂದ 10ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಡಿ.28 ರಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಜಿನರಾಜ್ ಜೈನ್ ಪದ್ಮಾಂಬ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪ್ರಸನ್ನ ಆರ್ ಹೆಗ್ಡೆ ರಾಜ್ಯಗುತ್ತು ಪೆರಿಂಜೆ, ಸನ್ಮತ್ ಕುಮಾರ್ ಸೇಮಿತ ಪೆರಿಂಜೆ , ಮೂಡುಕೋಡಿ ಗುತ್ತು ಶಿಕ್ಷಕ ಮಹಾವೀರ ಜೈನ್, ಬಾಲ್ಯ ಶಂಕರ ಭಟ್, ಶ್ರೀಪತಿ ಭಟ್, ಜೀರ್ಣೋದ್ಧಾರ ಕೆಲಸಗಳಿಗೆ ವಿಶೇಷವಾಗಿ ಧನಸಹಾಯವನ್ನು ನೀಡಿದ ವಿನೂತನ ಗಿರೀಶ ಪೂಜಾರಿ, ಮೂಡುಕೋಡಿಯ 5 ಗ್ರಾಮಗಳ ಗುತ್ತು ಬರ್ಕೆಯವರು, ಗ್ರಾಮಸ್ಥರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಭಾಗವಹಿಸಿದರು.

ಮಹಾವೀರ ಜೈನ್ ಸ್ವಾಗತಿಸಿ, ಸತೀಶ್ ಕಾರ್ಯಕ್ರಮ ನಿರೂಪಿಸಿ, ದಿನೇಶ್ ವಂದಿಸಿದರು.

Related posts

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya
error: Content is protected !!