25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಉಜಿರೆ ಎಸ್.ಡಿ.ಎಂ. ಬಿ.ಎಡ್. ಸಂಸ್ಥೆಯ 25 ಪ್ರಶಿಕ್ಷಣಾರ್ಥಿಗಳು 2025 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರಶಿಕ್ಷಣಾರ್ಥಿಗಳಾದ ಅಖಿಲಾ ಎಂ ಪಿ, ಮಲ್ಲಿಕಾರ್ಜುನ ಎಸ್ ಪಾಟೀಲ್, ದಿವ್ಯಾ ಕೆ ಎಸ್, ವಿನುತಾ ಕೆ ಒ, ಹೆಚ್ ತೇಜಸ್ವಿನಿ, ಹೀನಾ ಕೌಶರ್, ಸುರಭಿ ಜೈನ್ ,ಜಾಸ್ಮಿನ್ ರೇಶ್ಮಾ ಕ್ರಾಸ್ತ, ನಿಶ್ಮಿತಾ ಎ, ಚೈತ್ರ, ಸುಪ್ರೀತ್ ಜೈನ್, ನೇದು ಟಿ ಡಿ, ರಂಜಿತಾ ಆರ್, ಮೋಹನ್ ಕುಮಾರ್, ದರ್ಶನ್ ಪಿ, ದಾಕ್ಷಾಯಿಣಿ, ರಕ್ಷಿತಾ ಎಲ್ ಸಿ, ನೇತ್ರಾವತಿ, ಚೈತ್ರ, ಮನೀಷಾ, ಇಂದುಶ್ರೀ, ಸುದೀಪ್ ಚೌಹಾನ್, ಮಂಜುನಾಥ ಕಲ್ಯಾಣ್, ಆಕಾಶ್ ಚೌಹಾನ್, ಶ್ವೇತಾ ಎಂ ಎಸ್ ಉತ್ತೀರ್ಣರಾಗಿದ್ದಾರೆ.

ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ವಿದ್ಯಾರ್ಥಿಗಳನ್ನು ಅಭಿನಂದಿಸಿ ಈ ಸಾಧನೆಯು ಬೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವವರಿಗೆ ಮಾದರಿಯಾಗಿದೆ ಹಾಗೂ ಕಾಲೇಜಿನ ಹೆಮ್ಮೆಯ ಭಾವವನ್ನು ಹೆಚ್ಚಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ; ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya
error: Content is protected !!