July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಉಜಿರೆ ಎಸ್.ಡಿ.ಎಂ. ಬಿ.ಎಡ್. ಸಂಸ್ಥೆಯ 25 ಪ್ರಶಿಕ್ಷಣಾರ್ಥಿಗಳು 2025 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರಶಿಕ್ಷಣಾರ್ಥಿಗಳಾದ ಅಖಿಲಾ ಎಂ ಪಿ, ಮಲ್ಲಿಕಾರ್ಜುನ ಎಸ್ ಪಾಟೀಲ್, ದಿವ್ಯಾ ಕೆ ಎಸ್, ವಿನುತಾ ಕೆ ಒ, ಹೆಚ್ ತೇಜಸ್ವಿನಿ, ಹೀನಾ ಕೌಶರ್, ಸುರಭಿ ಜೈನ್ ,ಜಾಸ್ಮಿನ್ ರೇಶ್ಮಾ ಕ್ರಾಸ್ತ, ನಿಶ್ಮಿತಾ ಎ, ಚೈತ್ರ, ಸುಪ್ರೀತ್ ಜೈನ್, ನೇದು ಟಿ ಡಿ, ರಂಜಿತಾ ಆರ್, ಮೋಹನ್ ಕುಮಾರ್, ದರ್ಶನ್ ಪಿ, ದಾಕ್ಷಾಯಿಣಿ, ರಕ್ಷಿತಾ ಎಲ್ ಸಿ, ನೇತ್ರಾವತಿ, ಚೈತ್ರ, ಮನೀಷಾ, ಇಂದುಶ್ರೀ, ಸುದೀಪ್ ಚೌಹಾನ್, ಮಂಜುನಾಥ ಕಲ್ಯಾಣ್, ಆಕಾಶ್ ಚೌಹಾನ್, ಶ್ವೇತಾ ಎಂ ಎಸ್ ಉತ್ತೀರ್ಣರಾಗಿದ್ದಾರೆ.

ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ವಿದ್ಯಾರ್ಥಿಗಳನ್ನು ಅಭಿನಂದಿಸಿ ಈ ಸಾಧನೆಯು ಬೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವವರಿಗೆ ಮಾದರಿಯಾಗಿದೆ ಹಾಗೂ ಕಾಲೇಜಿನ ಹೆಮ್ಮೆಯ ಭಾವವನ್ನು ಹೆಚ್ಚಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸತತ 16 ನೇ ಬಾರಿ ಶೇ.100 ಫಲಿತಾಂಶ

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

Suddi Udaya

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!