25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳು ಹಾಗೂ ಪುರಸ್ಕಾರ

ಸಮಾರಂಭವು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಿವಿಧ ಗಣ್ಯರ ಸಮ್ಮುಖದಲ್ಲಿ ಜ.02 ರಂದು “ಮಹೋತ್ಸವ ಸಭಾ ಭವನ” ಧರ್ಮಸ್ಥಳ ಇಲ್ಲಿ ನಡೆಯಲಿದೆ ಎಂದು ಯೋಜನೆಯ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ತೆಕ್ಕಾರಿನ ಬಟ್ರಬೈಲು ಎಂಬಲ್ಲಿ ದೇವಸ್ಥಾನದ ಬಾವಿಯಲ್ಲಿ ಅತೀ ಪುರಾತನ ಶ್ರೀ ಕೃಷ್ಣ ದೇವರ ವಿಗ್ರಹ ಪತ್ತೆ

Suddi Udaya

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!