23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವಾರಂಟ್ ಜಾರಿ

ಬೆಳ್ತಂಗಡಿ : ಇಂದಬೆಟ್ಟು ಖಾಸಗಿ ಕಾರ್ಯಕ್ರಮದಲ್ಲಿ ಜಾತಿಯ ಬಗ್ಗೆ ದ್ವೇಷ ಭಾಷಣ ಮಾಡಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಕಿಶೋರ್ ಕುಮಾರ್‌ ಎಂಬವರು ದಾಖಲಿಸಿದ್ದ 14/2025 ರ 353(2) ಸೆಕ್ಷನ್ ಅಡಿಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿ ಪದೆ ಪದೆ ನ್ಯಾಯಾಲಯಕ್ಕೆ ಗೈರಾಗುತ್ತಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಗೆ ಡಿ.24 ರಂದು ಬೆಳ್ತಂಗಡಿ ನ್ಯಾಯಾಲಯ ಬಂಧನದ ವಾರಂಟ್ ಜಾರಿ ಮಾಡಲಾಗಿದೆ.

ಸದ್ಯ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣದಲ್ಲಿ ಕಳೆದ ಮೂರು ವಾರಗಳಿಂದ ಬೆಳ್ತಂಗಡಿ ಪೊಲೀಸರಿಂದ ತಲೆಮರೆಸಿಕೊಂಡಿದ್ದಾರೆ.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya
error: Content is protected !!