July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನಾರಾವಿ, ಅಳದಂಗಡಿ, ಕುವೆಟ್ಟು, ಕಣಿಯೂರು, ನಗರ, ಲಾಯಿಲ ಹಾಗೂ ಉಜಿರೆ ಮಹಾಶಕ್ತಿ ಕೇಂದ್ರಗಳಲ್ಲಿ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರವನ್ನು ನಡೆಸಲಾಯಿತು. ಕಾರ್ಯಾಗಾರವನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಬಿಜೆಪಿ ಶಿವಮೊಗ್ಗ ನಿಕಟಪೂರ್ವ ಜಿಲ್ಲಾಧ್ಯಕ್ಷ ಮೇಘರಾಜ್ ಹಾಗೂ ದ.ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿಯವರು ಮಾಹಿತಿಯನ್ನು ನೀಡಿದರು. ಕಾರ್ಯಾಗಾರದಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ, ಜಯಾನಂದ ಗೌಡ, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ ಬಿ.ಎಸ್, ವಸಂತಿ ಮಚ್ಚಿನ, ಎಲ್ಲಾ ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬೂತ್ ಸಮಿತಿ ಅಧ್ಯಕ್ಷರುಗಳು, ಶಕ್ತಿಕೇಂದ್ರ ಅಧ್ಯಕ್ಷರುಗಳು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಬಳಂಜ ವಲಯದಲ್ಲಿ ಮಾಸಾಶನ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya

ಕರಾಯ ಶ್ರೀ ಕೃಷ್ಣ ಭಜನಾಮಂದಿರದಲ್ಲಿ ಕುಣಿತ ಭಜನಾ ತರಬೇತಿ

Suddi Udaya
error: Content is protected !!