22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

ಉಜಿರೆ: ಇತ್ತೀಚೆಗೆ ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿಧ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಗುಂಡೆಸೆತ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಈ ಮೂಲಕ ಜನವರಿ 11 ಮತ್ತು 12ರಂದು ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಿಂಪಿಕ್ಸ್ ಅಥ್ಲೆಟಿಕ್ಸ್ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ವಿಜೇತ ಕುಮಾರಿ ಅನೀಶರವರಿಗೆ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ದೈಹಿಕ ಶಿಕ್ಷಕ ಸುಭಾಶ್ಚಂದ್ರ ಕೆ ತರಬೇತಿಯನ್ನು ನೀಡಿರುತ್ತಾರೆ.

Related posts

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya
error: Content is protected !!