25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ವತಿಯಿಂದ ದ.ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಇವರ ನೇತೃತ್ವದಲ್ಲಿ, ಸಂತೋಷ್ ಜೆ.ಪಿ. ದೆಹಲಿ ಇವರು ಮಹಾಪೋಷಕರಾಗಿ, ಮುಂಬೈ ಉದ್ಯಮಿಗಳಾದ ಸುಂದರ್ ರಾಜ್ ಹೆಗ್ಡೆ ಇವರ ಸಾರಥ್ಯದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭವು ಮಾ. 8 ರಂದು ಪುಂಜಾಲಕಟ್ಟೆ, ಬಂಗ್ಲೆ ಮೈದಾನದಲ್ಲಿ ಜರುಗಲಿದೆ.

ವಧುವಿಗೆ ಮಂಗಲ ಸೂತ್ರ ಹಾಗೂ ವಧು ವರರಿಗೆ ಮಂಗಳ ವಸ್ತ್ರಗಳನ್ನು ನೀಡಲಾಗುವುದು.
ವಧುವಿನ ಹೆಸರಿನಲ್ಲಿ ಸರಕಾರದಿಂದ ದೊರಕುವ 50,000 ರೂಪಾಯಿಗಳ ಬಾಂಡ್ ನೀಡಲಾಗುವುದು. ಆಸಕ್ತ ವಧು-ವರರು ತಮ್ಮ ಹೆಸರುಗಳನ್ನು ನೊಂದಾಯಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya
error: Content is protected !!