July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ವಿಜಯ ಶಿವಪ್ಪ ಪೂಜಾರಿ ಪುತ್ರಿ ಮನಿಷಾ, ಅಳಿಯ ಶ್ರೀನಿವಾಸ್ ಮತ್ತು ಪುತ್ರ ಮನೋಹರ್ ಸಾಲಿಯಾನ್ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆಯನ್ನು ಸಮರ್ಪಿಸಿದರು.

ಈ ಸಂಧರ್ಭದಲ್ಲಿ ಆಡಳಿತದಾರಾದ ಶಿವಪ್ರಸಾದ್ ಅಜಿಲರವರು ಶಿವಪ್ಪ ಪೂಜಾರಿ ದಂಪತಿಗಳಿಗೆ ಶಾಲು ಹಾಕಿ ಗೌರವಿಸಿದರು.

Related posts

ಬಿಜೆಪಿ ಯುವಮೋರ್ಚಾ ದ.ಕ. ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಪ್ರಮೋದ್ ದಿಡುಪೆ ಮರು ನೇಮಕ

Suddi Udaya

ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ :ಎಸ್.ಡಿ.ಎಂ ಪ್ರತಿಪಾದನೆಗೆ ರಾಷ್ಟಮಟ್ಟದ ಮನ್ನಣೆ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya

ನಾವೂರು ಹಿ.ಪ್ರಾ. ಶಾಲಾ ಹಳೇ ವಿದ್ಯಾರ್ಥಿ ಸಂಘ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ., ಪ್ರಧಾನ ಕಾರ್ಯದರ್ಶಿ ರಜತ್ ಮೋರ್ತಾಜೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya
error: Content is protected !!