22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

ಅಳದಂಗಡಿ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸೇವಾ ಭಾರತಿ ಕನ್ಯಾಡಿ ಇವರ ಸೇವಾ ಕಾರ್ಯಕ್ಕೆ ರೂ 10 ಸಾವಿರ, ನಮ ಮಾತೇರ್ಲ ಒಂಜೇ ಕಲಾತಂಡ ಅಳದಂಗಡಿ ಇವರಿಗೆ ರೂ 5 ಸಾವಿರ ಹಾಗೂ ಮೃತ ದೂಜ ಬೊಟ್ಟದಗುಡ್ಡೆ ಬಳಂಜರವರ ಮರಣ ಸಾಂತ್ವನ ನಿಧಿಯನ್ನು ಅವರ ಮಗಳು ಸುಮಿತ್ರರವರಿಗೆ ರೂ. 10 ಸಾವಿರವನ್ನು ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ‌ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಸಿಇಓ ಮೀರಾ, ಸತೀಶ್ ಕೆ ಹಾಗೂ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!