24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

ಉಜಿರೆ: ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಲದ ನೇತೃತ್ವದಲ್ಲಿ “29ನೇ ವರ್ಷದ ಪ್ರತಿಭಾ ಸಂಗಮ ಕಾರ್ಯಕ್ರಮವು ಡಿ.27 ರಂದು ಸಂಜೆ ಯುವಕ ಮಂಡಲದ ವಠಾರದ ಅರಳಿ ರಂಗ ಮಂದಿರದಲ್ಲಿ ನಡೆಯಿತು.


ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಆಶೋಕ್ ಕುಕ್ಕೇಶ್ರೀ ವಹಿಸಿಕೊಂಡು ಸಭಾ ಉದ್ಘಾಟಕರಾಗಿ ವಿನಯ್ ಚಂದ್ರ ಉಜಿರೆ ದೀಪಾ ಪ್ರಜ್ವಾಲನೆಯ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಹರೀಶ್ ಶೆಟ್ಟಿ ಬೆಳ್ತಂಗಡಿ, ರವಿಚಂದ್ರ ಗಾಂಧಿನಗರ, ಗಿರೀಶ್ ದೊಂಪದಪಲ್ಕೆ, ವೆಂಕಟೇಶ್ ಆಚಾರ್ಯ ಕಾಶಿಬೆಟ್ಟು , ಮಿತ್ರ ಮಹಿಳಾ ‌ಮಂಡಳಿ ಅಧ್ಯಕ್ಷೆ ಶ್ರೀಮತಿ ಸವಿತಾ ಸುರೇಶ್ ಉಪಸ್ಥಿತಿ‌ರಿದ್ದರು.

ಸಂತೋಷ್ ಸಾಲಿಯನ್ ಸ್ವಾಗತಿಸಿ, ಚೇತನ್ ಬಂಗೇರ ಅರಳಿ, ನಿಶಿತ್ ಬಂಗೇರ ನಾನಿಲ್ದಡಿ ನಿರೂಪಿಸಿ, ಲೋಲಾಕ್ಷೀ ರಾಘವ ಗೌಡ ಧನ್ಯವಾದವಿತ್ತರು.
ಸಾಂಸ್ಕೃತಿಕ ಕಾರ್ಯಕ್ರಮ: ಅರಳಿ ಭಜನಾ ತಂಡದಿಂದ ಕುಣಿತ ಭಜನೆ ಹಾಗೂ ಊರಿನ ವಿವಿಧ ಪ್ರತಿಭಾ ಕಲೆಯಿಂದ ನೃತ್ಯ .ಗಾಯನ, ಪ್ರಹಸನದ ಮೂಲಕ ಅನಾವರಣಗೊಂಡು ತೆಲಿಕೆದ ತೆನಾಲಿ ತಂಡ ಕಾರ್ಕಳ ಇವರ ಮೂಲಕ ತೆಲಿಕೆದ ಬರ್ಸ ಕಾಮಿಡಿ 90 ನಡೆಯಿತು.

Related posts

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ಎಂಸಿಎಫ್ ನ ಸಿ ಎಸ್ ಆರ್ ಆಕ್ಟಿವಿಟಿ ಯೋಜನೆ ಅಡಿಯಲ್ಲಿ ಪೆರಿಂಜೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಲಾದ ನೂತನ ಶೌಚಾಲಯದ ಉದ್ಘಾಟನೆ

Suddi Udaya

ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಡಾ| ಡಿ. ಹೆಗ್ಗಡೆಯವರಿಂದ ಸಂತಾಪ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!