30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

ಉಜಿರೆ: ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಲದ ನೇತೃತ್ವದಲ್ಲಿ “29ನೇ ವರ್ಷದ ಪ್ರತಿಭಾ ಸಂಗಮ ಕಾರ್ಯಕ್ರಮವು ಡಿ.27 ರಂದು ಸಂಜೆ ಯುವಕ ಮಂಡಲದ ವಠಾರದ ಅರಳಿ ರಂಗ ಮಂದಿರದಲ್ಲಿ ನಡೆಯಿತು.


ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಆಶೋಕ್ ಕುಕ್ಕೇಶ್ರೀ ವಹಿಸಿಕೊಂಡು ಸಭಾ ಉದ್ಘಾಟಕರಾಗಿ ವಿನಯ್ ಚಂದ್ರ ಉಜಿರೆ ದೀಪಾ ಪ್ರಜ್ವಾಲನೆಯ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಹರೀಶ್ ಶೆಟ್ಟಿ ಬೆಳ್ತಂಗಡಿ, ರವಿಚಂದ್ರ ಗಾಂಧಿನಗರ, ಗಿರೀಶ್ ದೊಂಪದಪಲ್ಕೆ, ವೆಂಕಟೇಶ್ ಆಚಾರ್ಯ ಕಾಶಿಬೆಟ್ಟು , ಮಿತ್ರ ಮಹಿಳಾ ‌ಮಂಡಳಿ ಅಧ್ಯಕ್ಷೆ ಶ್ರೀಮತಿ ಸವಿತಾ ಸುರೇಶ್ ಉಪಸ್ಥಿತಿ‌ರಿದ್ದರು.

ಸಂತೋಷ್ ಸಾಲಿಯನ್ ಸ್ವಾಗತಿಸಿ, ಚೇತನ್ ಬಂಗೇರ ಅರಳಿ, ನಿಶಿತ್ ಬಂಗೇರ ನಾನಿಲ್ದಡಿ ನಿರೂಪಿಸಿ, ಲೋಲಾಕ್ಷೀ ರಾಘವ ಗೌಡ ಧನ್ಯವಾದವಿತ್ತರು.
ಸಾಂಸ್ಕೃತಿಕ ಕಾರ್ಯಕ್ರಮ: ಅರಳಿ ಭಜನಾ ತಂಡದಿಂದ ಕುಣಿತ ಭಜನೆ ಹಾಗೂ ಊರಿನ ವಿವಿಧ ಪ್ರತಿಭಾ ಕಲೆಯಿಂದ ನೃತ್ಯ .ಗಾಯನ, ಪ್ರಹಸನದ ಮೂಲಕ ಅನಾವರಣಗೊಂಡು ತೆಲಿಕೆದ ತೆನಾಲಿ ತಂಡ ಕಾರ್ಕಳ ಇವರ ಮೂಲಕ ತೆಲಿಕೆದ ಬರ್ಸ ಕಾಮಿಡಿ 90 ನಡೆಯಿತು.

Related posts

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರಿಗೆ ಕಳಂಕ ಹಚ್ಚುವುದನ್ನು ನಾವು ಖಂಡಿಸುತ್ತೇವೆ: ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರಿಂದ ಮನವಿ

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!