July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

ಉಜಿರೆ: ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಲದ ನೇತೃತ್ವದಲ್ಲಿ “29ನೇ ವರ್ಷದ ಪ್ರತಿಭಾ ಸಂಗಮ ಕಾರ್ಯಕ್ರಮವು ಡಿ.27 ರಂದು ಸಂಜೆ ಯುವಕ ಮಂಡಲದ ವಠಾರದ ಅರಳಿ ರಂಗ ಮಂದಿರದಲ್ಲಿ ನಡೆಯಿತು.


ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಆಶೋಕ್ ಕುಕ್ಕೇಶ್ರೀ ವಹಿಸಿಕೊಂಡು ಸಭಾ ಉದ್ಘಾಟಕರಾಗಿ ವಿನಯ್ ಚಂದ್ರ ಉಜಿರೆ ದೀಪಾ ಪ್ರಜ್ವಾಲನೆಯ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಹರೀಶ್ ಶೆಟ್ಟಿ ಬೆಳ್ತಂಗಡಿ, ರವಿಚಂದ್ರ ಗಾಂಧಿನಗರ, ಗಿರೀಶ್ ದೊಂಪದಪಲ್ಕೆ, ವೆಂಕಟೇಶ್ ಆಚಾರ್ಯ ಕಾಶಿಬೆಟ್ಟು , ಮಿತ್ರ ಮಹಿಳಾ ‌ಮಂಡಳಿ ಅಧ್ಯಕ್ಷೆ ಶ್ರೀಮತಿ ಸವಿತಾ ಸುರೇಶ್ ಉಪಸ್ಥಿತಿ‌ರಿದ್ದರು.

ಸಂತೋಷ್ ಸಾಲಿಯನ್ ಸ್ವಾಗತಿಸಿ, ಚೇತನ್ ಬಂಗೇರ ಅರಳಿ, ನಿಶಿತ್ ಬಂಗೇರ ನಾನಿಲ್ದಡಿ ನಿರೂಪಿಸಿ, ಲೋಲಾಕ್ಷೀ ರಾಘವ ಗೌಡ ಧನ್ಯವಾದವಿತ್ತರು.
ಸಾಂಸ್ಕೃತಿಕ ಕಾರ್ಯಕ್ರಮ: ಅರಳಿ ಭಜನಾ ತಂಡದಿಂದ ಕುಣಿತ ಭಜನೆ ಹಾಗೂ ಊರಿನ ವಿವಿಧ ಪ್ರತಿಭಾ ಕಲೆಯಿಂದ ನೃತ್ಯ .ಗಾಯನ, ಪ್ರಹಸನದ ಮೂಲಕ ಅನಾವರಣಗೊಂಡು ತೆಲಿಕೆದ ತೆನಾಲಿ ತಂಡ ಕಾರ್ಕಳ ಇವರ ಮೂಲಕ ತೆಲಿಕೆದ ಬರ್ಸ ಕಾಮಿಡಿ 90 ನಡೆಯಿತು.

Related posts

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು

Suddi Udaya

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕೊಕ್ಕಡ ಗ್ರಾಮ ಸಮಿತಿ ಸಭೆ, ನೂತನ ಸಮಿತಿ ರಚನೆ

Suddi Udaya
error: Content is protected !!