July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

ಗುರುವಾಯನಕೆರೆ: ಪದವಿ ಪೂರ್ವ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಬಳಿಯಲ್ಲಿ ನೂತನವಾಗಿರೂ. 15 ಲಕ್ಷ ಲೀಟರ್ ಸಾಮರ್ಥ್ಯದ ಕೊಳಚೆ ನೀರಿ ಸಂಸ್ಕರಣಾ ಘಟಕ( ಎಸ್ ಟಿ ಪಿ) ರಚನೆಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.

ಎಕ್ಸೆಲ್ ನ ಹಲವು ವಿದ್ಯಾರ್ಥಿಗಳು ರಾಷ್ಟ್ರದ ಅತ್ಯುನ್ನತ ಮಟ್ಟದ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಾದ ಏಮ್ಸ್, ಜಿಪ್ಮಾರ್ ಹಾಗೂ ಅತ್ಯುನ್ನತ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಐಟಿ, ಎನ್ ಐಐಟಿ ಗಳಂಥ ಸಂಸ್ಥೆಗಳಲ್ಲಿ ಪ್ರವೇಶಾತಿ ಪಡೆದ ಕಾರಣ ಸಹಜವಾಗಿ ರಾಷ್ಟ್ರಮಟ್ಟದಲ್ಲಿ ಸಾವಿರಾರು ವಿದ್ಯಾರ್ಥಿಗಳು ಎಕ್ಸೆಲ್ ನಲ್ಲಿ ಪಿಯುಸಿ ಶಿಕ್ಷಣ ಪಡೆಯಲು ಹಾತೊರೆಯುತ್ತಿದ್ದಾರೆ.

ಗುಣ ಮಟ್ಟದ ಶಿಕ್ಷಣ, ಆಧುನಿಕ ವ್ಯವಸ್ಥೆಗಳಿರುವ ವಸತಿ ವ್ಯವಸ್ಥೆ, ಪೌಷ್ಟಿಕಾಂಶವುಳ್ಳ ಊಟೋಪಚಾರ, ಶಿಸ್ತು – ಸಭ್ಯ – ಸಂಸ್ಕಾರಗಳಿರುವ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನೂತನ ಎಸ್ ಟಿ ಪಿ ಘಟಕವನ್ನು ಶೀಘ್ರದಲ್ಲಿ ಕಾಮಗಾರಿ ಮುಗಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ತಿಳಿಸಿದ್ದಾರೆ.

Related posts

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾಗಿ ಆಗಮಿಸಿದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಉಜಿರೆಯಲ್ಲಿ ಭಕ್ತರಿಂದ ಭವ್ಯ ಸ್ವಾಗತ

Suddi Udaya

ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ- ಚಂದ್ರ ಜೋಡುಕರೆ ಕೊಲ್ಲಿ ಕಂಬಳ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya
error: Content is protected !!