September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಉಜಿರೆ ಎಸ್.ಡಿ.ಎಂ. ಬಿ.ಎಡ್. ಸಂಸ್ಥೆಯ 25 ಪ್ರಶಿಕ್ಷಣಾರ್ಥಿಗಳು 2025 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರಶಿಕ್ಷಣಾರ್ಥಿಗಳಾದ ಅಖಿಲಾ ಎಂ ಪಿ, ಮಲ್ಲಿಕಾರ್ಜುನ ಎಸ್ ಪಾಟೀಲ್, ದಿವ್ಯಾ ಕೆ ಎಸ್, ವಿನುತಾ ಕೆ ಒ, ಹೆಚ್ ತೇಜಸ್ವಿನಿ, ಹೀನಾ ಕೌಶರ್, ಸುರಭಿ ಜೈನ್ ,ಜಾಸ್ಮಿನ್ ರೇಶ್ಮಾ ಕ್ರಾಸ್ತ, ನಿಶ್ಮಿತಾ ಎ, ಚೈತ್ರ, ಸುಪ್ರೀತ್ ಜೈನ್, ನೇದು ಟಿ ಡಿ, ರಂಜಿತಾ ಆರ್, ಮೋಹನ್ ಕುಮಾರ್, ದರ್ಶನ್ ಪಿ, ದಾಕ್ಷಾಯಿಣಿ, ರಕ್ಷಿತಾ ಎಲ್ ಸಿ, ನೇತ್ರಾವತಿ, ಚೈತ್ರ, ಮನೀಷಾ, ಇಂದುಶ್ರೀ, ಸುದೀಪ್ ಚೌಹಾನ್, ಮಂಜುನಾಥ ಕಲ್ಯಾಣ್, ಆಕಾಶ್ ಚೌಹಾನ್, ಶ್ವೇತಾ ಎಂ ಎಸ್ ಉತ್ತೀರ್ಣರಾಗಿದ್ದಾರೆ.

ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ವಿದ್ಯಾರ್ಥಿಗಳನ್ನು ಅಭಿನಂದಿಸಿ ಈ ಸಾಧನೆಯು ಬೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವವರಿಗೆ ಮಾದರಿಯಾಗಿದೆ ಹಾಗೂ ಕಾಲೇಜಿನ ಹೆಮ್ಮೆಯ ಭಾವವನ್ನು ಹೆಚ್ಚಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಅಂತಾರಾಷ್ಟ್ರೀಯ ಕಾರ್ಯಾಗಾರಕ್ಕೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿಯರು

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya
error: Content is protected !!