23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಉಜಿರೆ ಎಸ್.ಡಿ.ಎಂ. ಬಿ.ಎಡ್. ಸಂಸ್ಥೆಯ 25 ಪ್ರಶಿಕ್ಷಣಾರ್ಥಿಗಳು 2025 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರಶಿಕ್ಷಣಾರ್ಥಿಗಳಾದ ಅಖಿಲಾ ಎಂ ಪಿ, ಮಲ್ಲಿಕಾರ್ಜುನ ಎಸ್ ಪಾಟೀಲ್, ದಿವ್ಯಾ ಕೆ ಎಸ್, ವಿನುತಾ ಕೆ ಒ, ಹೆಚ್ ತೇಜಸ್ವಿನಿ, ಹೀನಾ ಕೌಶರ್, ಸುರಭಿ ಜೈನ್ ,ಜಾಸ್ಮಿನ್ ರೇಶ್ಮಾ ಕ್ರಾಸ್ತ, ನಿಶ್ಮಿತಾ ಎ, ಚೈತ್ರ, ಸುಪ್ರೀತ್ ಜೈನ್, ನೇದು ಟಿ ಡಿ, ರಂಜಿತಾ ಆರ್, ಮೋಹನ್ ಕುಮಾರ್, ದರ್ಶನ್ ಪಿ, ದಾಕ್ಷಾಯಿಣಿ, ರಕ್ಷಿತಾ ಎಲ್ ಸಿ, ನೇತ್ರಾವತಿ, ಚೈತ್ರ, ಮನೀಷಾ, ಇಂದುಶ್ರೀ, ಸುದೀಪ್ ಚೌಹಾನ್, ಮಂಜುನಾಥ ಕಲ್ಯಾಣ್, ಆಕಾಶ್ ಚೌಹಾನ್, ಶ್ವೇತಾ ಎಂ ಎಸ್ ಉತ್ತೀರ್ಣರಾಗಿದ್ದಾರೆ.

ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ವಿದ್ಯಾರ್ಥಿಗಳನ್ನು ಅಭಿನಂದಿಸಿ ಈ ಸಾಧನೆಯು ಬೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವವರಿಗೆ ಮಾದರಿಯಾಗಿದೆ ಹಾಗೂ ಕಾಲೇಜಿನ ಹೆಮ್ಮೆಯ ಭಾವವನ್ನು ಹೆಚ್ಚಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya
error: Content is protected !!