July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಉಜಿರೆ ಎಸ್.ಡಿ.ಎಂ. ಬಿ.ಎಡ್. ಸಂಸ್ಥೆಯ 25 ಪ್ರಶಿಕ್ಷಣಾರ್ಥಿಗಳು 2025 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರಶಿಕ್ಷಣಾರ್ಥಿಗಳಾದ ಅಖಿಲಾ ಎಂ ಪಿ, ಮಲ್ಲಿಕಾರ್ಜುನ ಎಸ್ ಪಾಟೀಲ್, ದಿವ್ಯಾ ಕೆ ಎಸ್, ವಿನುತಾ ಕೆ ಒ, ಹೆಚ್ ತೇಜಸ್ವಿನಿ, ಹೀನಾ ಕೌಶರ್, ಸುರಭಿ ಜೈನ್ ,ಜಾಸ್ಮಿನ್ ರೇಶ್ಮಾ ಕ್ರಾಸ್ತ, ನಿಶ್ಮಿತಾ ಎ, ಚೈತ್ರ, ಸುಪ್ರೀತ್ ಜೈನ್, ನೇದು ಟಿ ಡಿ, ರಂಜಿತಾ ಆರ್, ಮೋಹನ್ ಕುಮಾರ್, ದರ್ಶನ್ ಪಿ, ದಾಕ್ಷಾಯಿಣಿ, ರಕ್ಷಿತಾ ಎಲ್ ಸಿ, ನೇತ್ರಾವತಿ, ಚೈತ್ರ, ಮನೀಷಾ, ಇಂದುಶ್ರೀ, ಸುದೀಪ್ ಚೌಹಾನ್, ಮಂಜುನಾಥ ಕಲ್ಯಾಣ್, ಆಕಾಶ್ ಚೌಹಾನ್, ಶ್ವೇತಾ ಎಂ ಎಸ್ ಉತ್ತೀರ್ಣರಾಗಿದ್ದಾರೆ.

ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ವಿದ್ಯಾರ್ಥಿಗಳನ್ನು ಅಭಿನಂದಿಸಿ ಈ ಸಾಧನೆಯು ಬೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವವರಿಗೆ ಮಾದರಿಯಾಗಿದೆ ಹಾಗೂ ಕಾಲೇಜಿನ ಹೆಮ್ಮೆಯ ಭಾವವನ್ನು ಹೆಚ್ಚಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya
error: Content is protected !!