25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಬೆಳ್ತಂಗಡಿ ಹಾಗೂ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಿ. 28 ರಂದು ನಡೆದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ದೇಶಭಕ್ತಿ ಗೀತೆ ಮತ್ತು ರಂಗೋಲಿಯಲ್ಲಿ ಪ್ರಥಮ‌, ಜನಪದ ನೃತ್ಯದಲ್ಲಿ ತೃತೀಯ ಸ್ಥಾನ ಪಡೆಯುವುದರೊಂದಿಗೆ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಗುರುದೇವ ಎಜುಕೇಶನಲ್ ಟ್ರಸ್ಟ್ ಇದರ ಸಂಸ್ಥಾಪಕರು ಹಾಗೂ ಮಾಜಿ ಶಾಸಕರಾದ ದಿವಂಗತ ಕೆ. ವಸಂತ ಬಂಗೇರ ಅವರ 80 ನೇ ಹುಟ್ಟು ಹಬ್ಬದ ಸ್ಮರಣಾರ್ಥವಾಗಿ ಈ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

Related posts

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!