July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬುರುಡೆ ಪ್ರಕರಣ ವರದಿಯ ಆದೇಶ ಮತ್ತೆ ಜ.3ಕ್ಕೆ ಮುಂದೂಡಿದ ಕೋರ್ಟ್

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215 ಅಡಿಯಲ್ಲಿ ವರದಿಯನ್ನು ಸಲ್ಲಿಸಿದ ಆದೇಶವನ್ನು ಡಿ.26 ಕ್ಕೆ ನಿಗದಿಪಡಿಸಲಾಗಿತ್ತು. ಆದ್ರೆ ಆದೇಶವನ್ನು ಡಿ.29 ಕ್ಕೆ ಮುಂದೂಡಿತ್ತು ಇದೀಗ ಮತ್ತೆ ಆದೇಶವನ್ನು ಜ.3 ಕ್ಕೆ ಬೆಳ್ತಂಗಡಿ ನ್ಯಾಯಾಲಯ ಮುಂದೂಡಿದೆ.

ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ನ.20 ರಂದು ‘ಸುಳ್ಳು ಸಾಕ್ಷಿ’ ವರದಿಯನ್ನು (u/s)215 ಅಡಿಯಲ್ಲಿ ಚಿನ್ನಯ್ಯ , ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತ ಭಟ್ ವಿರುದ್ಧ ದೂರು ಸಲ್ಲಿಸಿದ್ದರು.

ಈ ವರದಿಯ ಬಗ್ಗೆ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಹೆಚ್.ಟಿ ಅವರು ವಿಚಾರಣೆ ನಡೆಸಿ ಡಿ.26 ರಂದು ಆದೇಶದಿಂದ ಡಿ.29 ಕ್ಕೆ ಮುಂದೂಡಿತ್ತು. ಮತ್ತೆ ಇದೀಗ ಜ.3 ಕ್ಕೆ ಆದೇಶವನ್ನು ಮುಂದೂಡಿದೆ.

ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್ಐಟಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಲೋಕೇಶ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.

Related posts

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಮೂರ್ತೆದಾರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು

Suddi Udaya

ಬದುಕು ಕಟ್ಟೋಣ ಬನ್ನಿ ತಂಡಕ್ಕೆ ಡಾ|| ಹೆಗ್ಗಡೆಯವರು ಪ್ರೇರಣೆ: ಮೋಹನ್ ಕುಮಾರ್

Suddi Udaya

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya
error: Content is protected !!