25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಬಸದಿ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಪ್ರತಾಪ್ ಸಿಂಹ ನಾಯಕ್ ರವರಿಗೆ ಆಡಳಿತ ಮಂಡಳಿಯಿಂದ ಅಭಿನಂದನೆ

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಅಭಿವೃದ್ಧಿಗೆ ತಮ್ಮ ಕ್ಷೇತ್ರ ಅಭಿವೃದ್ಧಿ ನಿಧಿಯಿಂದ ಅನುದಾನ ಬಿಡುಗಡೆ ಮಾಡಲು ಸಹಕರಿಸಿದ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಅವರನ್ನು ಆಡಳಿತ ಮಂಡಳಿಯಿಂದ ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಡಾ. ಜಯಕೀರ್ತಿ ಜೈನ್., ಚಿತ್ತರಂಜನ್ ಶಿರ್ತಾಡಿ, ಜಿನರಾಜ ಪೂವಣಿ, ಫಣಿರಾಜ್ ಜೈನ್, ಮಹಾವೀರ ಜೈನ್, ರತ್ನಾಕರ್ ಜೈನ್ ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

Suddi Udaya

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!