September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಕುಡ ಕಲ್ಲುರ್ಟಿ , ಕಾಳಮ್ಮ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವವು ಜ.9ರಿಂದ 10ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಡಿ.28 ರಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಜಿನರಾಜ್ ಜೈನ್ ಪದ್ಮಾಂಬ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪ್ರಸನ್ನ ಆರ್ ಹೆಗ್ಡೆ ರಾಜ್ಯಗುತ್ತು ಪೆರಿಂಜೆ, ಸನ್ಮತ್ ಕುಮಾರ್ ಸೇಮಿತ ಪೆರಿಂಜೆ , ಮೂಡುಕೋಡಿ ಗುತ್ತು ಶಿಕ್ಷಕ ಮಹಾವೀರ ಜೈನ್, ಬಾಲ್ಯ ಶಂಕರ ಭಟ್, ಶ್ರೀಪತಿ ಭಟ್, ಜೀರ್ಣೋದ್ಧಾರ ಕೆಲಸಗಳಿಗೆ ವಿಶೇಷವಾಗಿ ಧನಸಹಾಯವನ್ನು ನೀಡಿದ ವಿನೂತನ ಗಿರೀಶ ಪೂಜಾರಿ, ಮೂಡುಕೋಡಿಯ 5 ಗ್ರಾಮಗಳ ಗುತ್ತು ಬರ್ಕೆಯವರು, ಗ್ರಾಮಸ್ಥರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಭಾಗವಹಿಸಿದರು.

ಮಹಾವೀರ ಜೈನ್ ಸ್ವಾಗತಿಸಿ, ಸತೀಶ್ ಕಾರ್ಯಕ್ರಮ ನಿರೂಪಿಸಿ, ದಿನೇಶ್ ವಂದಿಸಿದರು.

Related posts

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ : ಜ್ಞಾನವಿಕಾಸ ಕೇಂದ್ರದ ಸಂಯೋಜಕೀಯರ ಸಭೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya
error: Content is protected !!