23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಕುಡ ಕಲ್ಲುರ್ಟಿ , ಕಾಳಮ್ಮ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವವು ಜ.9ರಿಂದ 10ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಡಿ.28 ರಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಜಿನರಾಜ್ ಜೈನ್ ಪದ್ಮಾಂಬ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪ್ರಸನ್ನ ಆರ್ ಹೆಗ್ಡೆ ರಾಜ್ಯಗುತ್ತು ಪೆರಿಂಜೆ, ಸನ್ಮತ್ ಕುಮಾರ್ ಸೇಮಿತ ಪೆರಿಂಜೆ , ಮೂಡುಕೋಡಿ ಗುತ್ತು ಶಿಕ್ಷಕ ಮಹಾವೀರ ಜೈನ್, ಬಾಲ್ಯ ಶಂಕರ ಭಟ್, ಶ್ರೀಪತಿ ಭಟ್, ಜೀರ್ಣೋದ್ಧಾರ ಕೆಲಸಗಳಿಗೆ ವಿಶೇಷವಾಗಿ ಧನಸಹಾಯವನ್ನು ನೀಡಿದ ವಿನೂತನ ಗಿರೀಶ ಪೂಜಾರಿ, ಮೂಡುಕೋಡಿಯ 5 ಗ್ರಾಮಗಳ ಗುತ್ತು ಬರ್ಕೆಯವರು, ಗ್ರಾಮಸ್ಥರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಭಾಗವಹಿಸಿದರು.

ಮಹಾವೀರ ಜೈನ್ ಸ್ವಾಗತಿಸಿ, ಸತೀಶ್ ಕಾರ್ಯಕ್ರಮ ನಿರೂಪಿಸಿ, ದಿನೇಶ್ ವಂದಿಸಿದರು.

Related posts

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya
error: Content is protected !!