22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಉಜಿರೆ, : ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಎಸ್‌ಡಿಎಂ ವ್ಯವಹಾರ ನಿರ್ವಹಣಾ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಪ್ರಸನ್ನಕುಮಾರ ಟಿ ಅವರು ವಾಣಿಜ್ಯ ಕ್ಷೇತ್ರದಲ್ಲಿನ ವಿವಿಧ ಉನ್ನತ ಶಿಕ್ಷಣ ಹಾಗೂ ವೃತ್ತಿ ಅವಕಾಶಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ. ಪ್ರಮೋದ್ ಕುಮಾರ್ ವಹಿಸಿದ್ದರು. ಕಾರ್ಯಕ್ರಮದಿಂದ ವಿದ್ಯಾರ್ಥಿಗಳು ಪ್ರಯೋಜನ ಪಡೆದರು.

Related posts

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಅತ್ಯುತ್ತಮ ಸೇವೆಗೆ ಹೆಸರುವಾಸಿ ಗುರುವಾಯನಕೆರೆಯ ಹೋಟೆಲ್ ರೇಸ್ ಇನ್

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya
error: Content is protected !!