23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ: ಧಾರ್ಮಿಕ ಸಭೆ

ಓಡಿಲ್ನಾಳ : ಗ್ರಾಮದ ದೇವಸ್ಥಾನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯಾಗುವಲ್ಲಿ ಗ್ರಾಮಸ್ಥರು ಸಹಕಾರ ಅಗತ್ಯವಾಗಿದ್ದು ಮುoದಿನ ದಿನಗಳಲ್ಲಿ ನಮ್ಮ ಮಕ್ಕಳಿಗೆ ಧಾರ್ಮಿಕತೆಯ ವಿಚಾರವನ್ನು ತಿಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎoದು ಕುವೆಟ್ಟು ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅವರು ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆ ಹೇಳಿದರು .

ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಸoತಿ ಬಿ ಶೆಟ್ಟಿ‌ ಮುoಬೈ, ಸುಜಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ದುಗ್ಗಪ್ಪ ಪೊಕ್ಕಿ, ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು. ಮಹೀಳಾ ಸಮಿತಿ ಅಧ್ಯಕ್ಷೆ ಭಾರತಿ ಎಸ್ ಅಡ್ಡ ಕೊಡoಗೆ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದಾನಿಗಳಾದ ವಸoತಿ ಡಿ ಶೆಟ್ಟಿ ಮುoಬೈ ಇವರನ್ನು ಗೌರವಿಸಲಾಯಿತು. ಸುದೀಪ್ ಶೆಟ್ಟಿ ಸ್ವಾಗತಿಸಿ, ಚಿನ್ನಯ ಮೂಲ್ಯ ಪರಾರಿ ಕಾರ್ಯಕ್ರಮ ನಿರೂಪಿಸಿದರು. ವಿಮಾಲಾಕ್ಷ ಗೌಡ ಪಡ್ಪು ಧನ್ಯವಾದ ನೀಡಿದರು. ದೇವಸ್ಥಾನದಲ್ಲಿ ದೇವರ ಬಲಿ ಉತ್ಸವ ಮಹಾಪೂಜೆ. ಪ್ರಸಾದ ವಿತರಣೆ ಅನ್ನಸoತರ್ಪನೆ ಜರಗಿತು.

Related posts

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya
error: Content is protected !!