25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ.31 ರಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ
ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ.

ಪೂರ್ವಾಹ್ನ – 9.30 – ಗ್ರಾಮ ಪಂಚಾಯತ್ ತೆಕ್ಕಾರು, ಪೂರ್ವಾಹ್ನ – 11.00 – ಗ್ರಾ.ಪಂ ತಣ್ಣೀರುಪಂಥ ರೈತ ಸಭಾಭವನ ಕಲ್ಲೇರಿ, ಅಪರಾಹ್ನ – 2.00 – ಗ್ರಾ.ಪಂ ಕಣಿಯೂರು ಸಿಎ ಬ್ಯಾಂಕ್ ಹಾಲ್ ಪದ್ಮುಂಜ, ಸಂಜೆ – 4.00 – ಗ್ರಾ.ಪಂ ಕೊಯ್ಯೂರು ಸಿಎ ಬ್ಯಾಂಕ್ ಆದೂರ್ ಪೆರಾಲ್ ನಲ್ಲಿ ನಡೆಯಲಿದೆ.

    Related posts

    ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

    Suddi Udaya

    ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

    Suddi Udaya

    ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

    Suddi Udaya

    ಬೆಳ್ತಂಗಡಿ: ಪರಿಶಿಷ್ಟ ಜಾತಿ-ಪಂಗಡಗಳ ಕುಂದುಕೊರತೆಗಳ ಸಭೆ

    Suddi Udaya

    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರಕಾರ ಆದೇಶ

    Suddi Udaya

    ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

    Suddi Udaya
    error: Content is protected !!