25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

ಬೆಳಾಲು: ನಾಪತ್ತೆಯಾಗಿದ್ದ ಬೆಳಾಲಿನ ಪುರುಷರಬೆಟ್ಟು ನಿವಾಸಿ ಯುವಕ ರಾಜೇಶ್ ಪಿ. (30ವ) ರವರ ಶವ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಡಿ.30 ರಂದು ನಡೆದಿದೆ.

ಘಟನೆ ವಿವರ: ಡಿ. 27ರಂದು ಬೆಳಿಗ್ಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಹಿಂದಿರುಗದೆ ನಾಪತ್ತೆಯಾಗಿದ್ದ ರಾಜೇಶ್ ಪಿ ರವರ ಪತ್ತೆಗಾಗಿ ಅವರ ಮನೆಯವರು ಹಾಗೂ ಸ್ಥಳೀಯವರು ಹುಡುಕಾಟ ನಡೆಸಿದ್ದರು ಆದರೂ ಪತ್ತೆಯಾಗಿಲ್ಲ ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ನಂತರ ತೀವ್ರ ಹುಡುಕಾಡಿದಾಗ ಇಂದು ಬೆಳಿಗ್ಗೆ ಬಲಿಪೆಯ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದೆ.

ಮೃತರು ತಂದೆ ಜಿನ್ನಪ್ಪ ಗೌಡ, ತಾಯಿ ಚನ್ನಕ್ಕ , ಸಹೋದರ ಪ್ರಶಾಂತ್, ಸಹೋದರಿ ಗೀತಾ ರವರನ್ನು ಅಗಲಿದ್ದಾರೆ.

Related posts

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya
error: Content is protected !!