July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

ಬೆಳಾಲು: ನಾಪತ್ತೆಯಾಗಿದ್ದ ಬೆಳಾಲಿನ ಪುರುಷರಬೆಟ್ಟು ನಿವಾಸಿ ಯುವಕ ರಾಜೇಶ್ ಪಿ. (30ವ) ರವರ ಶವ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಡಿ.30 ರಂದು ನಡೆದಿದೆ.

ಘಟನೆ ವಿವರ: ಡಿ. 27ರಂದು ಬೆಳಿಗ್ಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಹಿಂದಿರುಗದೆ ನಾಪತ್ತೆಯಾಗಿದ್ದ ರಾಜೇಶ್ ಪಿ ರವರ ಪತ್ತೆಗಾಗಿ ಅವರ ಮನೆಯವರು ಹಾಗೂ ಸ್ಥಳೀಯವರು ಹುಡುಕಾಟ ನಡೆಸಿದ್ದರು ಆದರೂ ಪತ್ತೆಯಾಗಿಲ್ಲ ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ನಂತರ ತೀವ್ರ ಹುಡುಕಾಡಿದಾಗ ಇಂದು ಬೆಳಿಗ್ಗೆ ಬಲಿಪೆಯ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದೆ.

ಮೃತರು ತಂದೆ ಜಿನ್ನಪ್ಪ ಗೌಡ, ತಾಯಿ ಚನ್ನಕ್ಕ , ಸಹೋದರ ಪ್ರಶಾಂತ್, ಸಹೋದರಿ ಗೀತಾ ರವರನ್ನು ಅಗಲಿದ್ದಾರೆ.

Related posts

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ : ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಹಾಗೂ ಎಂ.ಡಿ ಸಮೀರ್ ವಿರುದ್ಧ ತನಿಖೆ ಕೋರಿ ಕೋರ್ಟ್ ಗೆ ಅರ್ಜಿ

Suddi Udaya
error: Content is protected !!