ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ನಾಳ: ಇಲ್ಲಿಯ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಗ್ರಾಮಸ್ಥರಿಗೋಸ್ಕರ ಏರ್ಪಡಿಸಿದ ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟವು ನಾಳ ದೇವಸ್ಥಾನದ ಗದ್ದೆಯಲ್ಲಿ ಡಿ.28ರಂದು ಜರುಗಿತು.

ಸತೀಶ್ ದೀಪ ಬೆಳಗಿಸುವುದರ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಘಟಕರಾದ ಕಿರಣ್ ರಾವ್, ನಿತಿನ್ , ಸುರೇಶ್ ಪೂಜಾರಿ, ಸುರೇಶ್ ಗೌಡ ಕಲಾಯಿದೊಟ್ಟು ಇನ್ನಿತರರು ಉಪಸ್ಥಿತರಿದ್ದರು.

ಹರೀಶ್ ರಾವ್ ಮಾಲಕತ್ವದ ಸಾಯಿ ರಾಮ್ ಫ್ರೆಂಡ್ಸ್ ನಾಳ, ಸುಧೀರ್ ರವರ ವಿಘ್ನೇಶ್ ಪವರ್, ಗಣೇಶ್ ನಾಳ ರವರ ನೀಲವೇಣಿ, ಪ್ರಣೀತ್ ರವರ ಶ್ರೀ ದುರ್ಗಾ ಫ್ರೆಂಡ್ಸ್, ಪ್ರಸಾದ್ ಮಾಲಕತ್ವದ ಶ್ರೀ ರಾಮ್ ಫ್ರೆಂಡ್ಸ್ ಗೇರುಕಟ್ಟೆ ತಂಡಗಳು ಭಾಗವಹಿಸಿದ್ದು, ಪ್ರಥಮ ಬಹುಮಾನವನ್ನು ಶ್ರೀ ರಾಮ್ ಫ್ರೆಂಡ್ಸ್ ಗೇರುಕಟ್ಟೆ, ದ್ವಿತೀಯ ಬಹುಮಾನವನ್ನು ಶ್ರೀ ದುರ್ಗಾ ಫ್ರೆಂಡ್ಸ್ ನಾಳ ಪಡೆದುಕೊಂಡಿರುತ್ತದೆ. ಬೆಸ್ಟ್ ಬ್ಯಾಟ್ಸ್ಮನ್ ಆಗಿ ಸನತ್, ಬೆಸ್ಟ್ ಬೌಲರ್ ಆಗಿ ಯೋಗೀಶ್ ಎಸ್ ಆರ್ ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಂದೀಪ್ ನಾಳ ಮುಡಿಗೇರಿಸಿಕೊಂಡಿದ್ದಾರೆ.

Related posts

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

Suddi Udaya

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!