23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ನಾಳ: ಇಲ್ಲಿಯ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಗ್ರಾಮಸ್ಥರಿಗೋಸ್ಕರ ಏರ್ಪಡಿಸಿದ ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟವು ನಾಳ ದೇವಸ್ಥಾನದ ಗದ್ದೆಯಲ್ಲಿ ಡಿ.28ರಂದು ಜರುಗಿತು.

ಸತೀಶ್ ದೀಪ ಬೆಳಗಿಸುವುದರ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಘಟಕರಾದ ಕಿರಣ್ ರಾವ್, ನಿತಿನ್ , ಸುರೇಶ್ ಪೂಜಾರಿ, ಸುರೇಶ್ ಗೌಡ ಕಲಾಯಿದೊಟ್ಟು ಇನ್ನಿತರರು ಉಪಸ್ಥಿತರಿದ್ದರು.

ಹರೀಶ್ ರಾವ್ ಮಾಲಕತ್ವದ ಸಾಯಿ ರಾಮ್ ಫ್ರೆಂಡ್ಸ್ ನಾಳ, ಸುಧೀರ್ ರವರ ವಿಘ್ನೇಶ್ ಪವರ್, ಗಣೇಶ್ ನಾಳ ರವರ ನೀಲವೇಣಿ, ಪ್ರಣೀತ್ ರವರ ಶ್ರೀ ದುರ್ಗಾ ಫ್ರೆಂಡ್ಸ್, ಪ್ರಸಾದ್ ಮಾಲಕತ್ವದ ಶ್ರೀ ರಾಮ್ ಫ್ರೆಂಡ್ಸ್ ಗೇರುಕಟ್ಟೆ ತಂಡಗಳು ಭಾಗವಹಿಸಿದ್ದು, ಪ್ರಥಮ ಬಹುಮಾನವನ್ನು ಶ್ರೀ ರಾಮ್ ಫ್ರೆಂಡ್ಸ್ ಗೇರುಕಟ್ಟೆ, ದ್ವಿತೀಯ ಬಹುಮಾನವನ್ನು ಶ್ರೀ ದುರ್ಗಾ ಫ್ರೆಂಡ್ಸ್ ನಾಳ ಪಡೆದುಕೊಂಡಿರುತ್ತದೆ. ಬೆಸ್ಟ್ ಬ್ಯಾಟ್ಸ್ಮನ್ ಆಗಿ ಸನತ್, ಬೆಸ್ಟ್ ಬೌಲರ್ ಆಗಿ ಯೋಗೀಶ್ ಎಸ್ ಆರ್ ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಂದೀಪ್ ನಾಳ ಮುಡಿಗೇರಿಸಿಕೊಂಡಿದ್ದಾರೆ.

Related posts

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ನೆರಿಯ : ತೋಟತ್ತಾಡಿ, ದಡ್ಡುವಿನಲ್ಲಿ ನೀರಲ್ಲಿ ಸಿಲಿಕಿಕೊಂಡ ಕಾರು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘದ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!