August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಇದರ ಮಹಾಸಭೆಯು ಡಿ.28 ರಂದು ನಾವೂರಿನಲ್ಲಿ ನಡೆಯಿತು,.

ನಾವೂರಿನಲ್ಲಿ ಕ್ರೀಡೆಯ ಜೊತೆ ಹಲವಾರು ಸಾಮಾಜಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುವ ಈ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಇಮೇಜ್ ಗ್ರೂಪ್ ನ ಆಡಳಿತ ನಿರ್ದೇಶಕ ಮಹಮ್ಮದ್ ಅರ್ಷದ್ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಕಂಡ ಅಂಡರ್ ಆರ್ಮ್ ಕ್ರಿಕೇಟಿನ ದಂತಕತೆ ಮಜೀದ್ ನಾವೂರು ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಅಶ್ರಫ್ ಎನ್ ಎಚ್, ತಂಡದ ನೂತನ ಕಪ್ತಾನನಾಗಿ ಸಿ ಎಮ್ ಚಿಕನ್ ರ ಮಾಲಿಕ ಇರ್ಷಾದ್ ಸಿ. ಎಮ್, ಕಾರ್ಯದರ್ಶಿಯಾಗಿ ಇರ್ಫ಼ಾನ್ ಸಿ ಎಮ್ , ಶಶಿಧರ ಹಾಗೂ ಕೋಶಾಧಿಕಾರಿಯಾಗಿ ತ್ವಾಹಿರ್ ನಾವೂರು, ಮಾದ್ಯಮ ಪ್ರತಿನಿಧಿಯಾಗಿ ಅಶ್ರಪ್ ಮೇರ್ಲ ಹಾಗೂ ಶಾಹುಲ್ ಐಡಿಯಲ್ ಆಯ್ಕೆಯಾದರು.

Related posts

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!