September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶೇಷ ಚೇತನರ ಸಮನ್ವಯ ಸಭೆ

ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆಯ ಪ್ರಯುಕ್ತ ವಿಶೇಷ ಚೇತನರ ಸಮನ್ವಯ ಸಭೆಯ ಅಧ್ಯಕ್ಷೆ ಶ್ರೀಮತಿ ಗಿರಿಜ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಮರೋಡಿ ಇಲ್ಲಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ದಿವ್ಯ ಎನ್ ವಿಶೇಷ ಚೇತನರಿಗೆ ಇರುವ ಹಕ್ಕುಗಳ ಬಗ್ಗೆ ಹಾಗೂ ಪಂಚಾಯತ್‌ ನಿಂದ ನೀಡುವ ಸೌಲಭ್ಯಗಳ ಬಗ್ಗೆ ಮಾಹಿತಿ ತಿಳಿಸಿದರು.

ಪಂಚಾಯತ್‌ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಸುಪ್ರಿಯ ವರದಿ ವಾಚಿಸಿದರು. ಪಂಚಾಯತ್‌ ಅಭಿವೃದ್ದಿ ಅಧಿಕಾರಿ ಕೊರಗಪ್ಪ ನಾಯ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾದ‌ಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ‌ ಹಾಗೂ ನೇಮೋತ್ಸವ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

Suddi Udaya
error: Content is protected !!