September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ.31 ರಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ
ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ.

ಪೂರ್ವಾಹ್ನ – 9.30 – ಗ್ರಾಮ ಪಂಚಾಯತ್ ತೆಕ್ಕಾರು, ಪೂರ್ವಾಹ್ನ – 11.00 – ಗ್ರಾ.ಪಂ ತಣ್ಣೀರುಪಂಥ ರೈತ ಸಭಾಭವನ ಕಲ್ಲೇರಿ, ಅಪರಾಹ್ನ – 2.00 – ಗ್ರಾ.ಪಂ ಕಣಿಯೂರು ಸಿಎ ಬ್ಯಾಂಕ್ ಹಾಲ್ ಪದ್ಮುಂಜ, ಸಂಜೆ – 4.00 – ಗ್ರಾ.ಪಂ ಕೊಯ್ಯೂರು ಸಿಎ ಬ್ಯಾಂಕ್ ಆದೂರ್ ಪೆರಾಲ್ ನಲ್ಲಿ ನಡೆಯಲಿದೆ.

    Related posts

    ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

    Suddi Udaya

    ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

    Suddi Udaya

    ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

    Suddi Udaya

    ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

    Suddi Udaya

    ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

    Suddi Udaya

    ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

    Suddi Udaya
    error: Content is protected !!