July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

ಬೆಳಾಲು: ನಾಪತ್ತೆಯಾಗಿದ್ದ ಬೆಳಾಲಿನ ಪುರುಷರಬೆಟ್ಟು ನಿವಾಸಿ ಯುವಕ ರಾಜೇಶ್ ಪಿ. (30ವ) ರವರ ಶವ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಡಿ.30 ರಂದು ನಡೆದಿದೆ.

ಘಟನೆ ವಿವರ: ಡಿ. 27ರಂದು ಬೆಳಿಗ್ಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಹಿಂದಿರುಗದೆ ನಾಪತ್ತೆಯಾಗಿದ್ದ ರಾಜೇಶ್ ಪಿ ರವರ ಪತ್ತೆಗಾಗಿ ಅವರ ಮನೆಯವರು ಹಾಗೂ ಸ್ಥಳೀಯವರು ಹುಡುಕಾಟ ನಡೆಸಿದ್ದರು ಆದರೂ ಪತ್ತೆಯಾಗಿಲ್ಲ ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ನಂತರ ತೀವ್ರ ಹುಡುಕಾಡಿದಾಗ ಇಂದು ಬೆಳಿಗ್ಗೆ ಬಲಿಪೆಯ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದೆ.

ಮೃತರು ತಂದೆ ಜಿನ್ನಪ್ಪ ಗೌಡ, ತಾಯಿ ಚನ್ನಕ್ಕ , ಸಹೋದರ ಪ್ರಶಾಂತ್, ಸಹೋದರಿ ಗೀತಾ ರವರನ್ನು ಅಗಲಿದ್ದಾರೆ.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

Suddi Udaya

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!