37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ನಾಳ: ಇಲ್ಲಿಯ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಗ್ರಾಮಸ್ಥರಿಗೋಸ್ಕರ ಏರ್ಪಡಿಸಿದ ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟವು ನಾಳ ದೇವಸ್ಥಾನದ ಗದ್ದೆಯಲ್ಲಿ ಡಿ.28ರಂದು ಜರುಗಿತು.

ಸತೀಶ್ ದೀಪ ಬೆಳಗಿಸುವುದರ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಘಟಕರಾದ ಕಿರಣ್ ರಾವ್, ನಿತಿನ್ , ಸುರೇಶ್ ಪೂಜಾರಿ, ಸುರೇಶ್ ಗೌಡ ಕಲಾಯಿದೊಟ್ಟು ಇನ್ನಿತರರು ಉಪಸ್ಥಿತರಿದ್ದರು.

ಹರೀಶ್ ರಾವ್ ಮಾಲಕತ್ವದ ಸಾಯಿ ರಾಮ್ ಫ್ರೆಂಡ್ಸ್ ನಾಳ, ಸುಧೀರ್ ರವರ ವಿಘ್ನೇಶ್ ಪವರ್, ಗಣೇಶ್ ನಾಳ ರವರ ನೀಲವೇಣಿ, ಪ್ರಣೀತ್ ರವರ ಶ್ರೀ ದುರ್ಗಾ ಫ್ರೆಂಡ್ಸ್, ಪ್ರಸಾದ್ ಮಾಲಕತ್ವದ ಶ್ರೀ ರಾಮ್ ಫ್ರೆಂಡ್ಸ್ ಗೇರುಕಟ್ಟೆ ತಂಡಗಳು ಭಾಗವಹಿಸಿದ್ದು, ಪ್ರಥಮ ಬಹುಮಾನವನ್ನು ಶ್ರೀ ರಾಮ್ ಫ್ರೆಂಡ್ಸ್ ಗೇರುಕಟ್ಟೆ, ದ್ವಿತೀಯ ಬಹುಮಾನವನ್ನು ಶ್ರೀ ದುರ್ಗಾ ಫ್ರೆಂಡ್ಸ್ ನಾಳ ಪಡೆದುಕೊಂಡಿರುತ್ತದೆ. ಬೆಸ್ಟ್ ಬ್ಯಾಟ್ಸ್ಮನ್ ಆಗಿ ಸನತ್, ಬೆಸ್ಟ್ ಬೌಲರ್ ಆಗಿ ಯೋಗೀಶ್ ಎಸ್ ಆರ್ ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಂದೀಪ್ ನಾಳ ಮುಡಿಗೇರಿಸಿಕೊಂಡಿದ್ದಾರೆ.

Related posts

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕನಿಗೆ ಗಾಯ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ಸೆಮಿ ಕ್ಲಾಸಿಕಲ್ ನಾಟಕ ಪಾಶ್ಚಾತ್ಯ ನೃತ್ಯ ತರಬೇತಿಗಳ ಉದ್ಘಾಟನೆ

Suddi Udaya

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya
error: Content is protected !!