ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ನಾಳ: ಇಲ್ಲಿಯ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಗ್ರಾಮಸ್ಥರಿಗೋಸ್ಕರ ಏರ್ಪಡಿಸಿದ ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟವು ನಾಳ ದೇವಸ್ಥಾನದ ಗದ್ದೆಯಲ್ಲಿ ಡಿ.28ರಂದು ಜರುಗಿತು.

ಸತೀಶ್ ದೀಪ ಬೆಳಗಿಸುವುದರ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಘಟಕರಾದ ಕಿರಣ್ ರಾವ್, ನಿತಿನ್ , ಸುರೇಶ್ ಪೂಜಾರಿ, ಸುರೇಶ್ ಗೌಡ ಕಲಾಯಿದೊಟ್ಟು ಇನ್ನಿತರರು ಉಪಸ್ಥಿತರಿದ್ದರು.

ಹರೀಶ್ ರಾವ್ ಮಾಲಕತ್ವದ ಸಾಯಿ ರಾಮ್ ಫ್ರೆಂಡ್ಸ್ ನಾಳ, ಸುಧೀರ್ ರವರ ವಿಘ್ನೇಶ್ ಪವರ್, ಗಣೇಶ್ ನಾಳ ರವರ ನೀಲವೇಣಿ, ಪ್ರಣೀತ್ ರವರ ಶ್ರೀ ದುರ್ಗಾ ಫ್ರೆಂಡ್ಸ್, ಪ್ರಸಾದ್ ಮಾಲಕತ್ವದ ಶ್ರೀ ರಾಮ್ ಫ್ರೆಂಡ್ಸ್ ಗೇರುಕಟ್ಟೆ ತಂಡಗಳು ಭಾಗವಹಿಸಿದ್ದು, ಪ್ರಥಮ ಬಹುಮಾನವನ್ನು ಶ್ರೀ ರಾಮ್ ಫ್ರೆಂಡ್ಸ್ ಗೇರುಕಟ್ಟೆ, ದ್ವಿತೀಯ ಬಹುಮಾನವನ್ನು ಶ್ರೀ ದುರ್ಗಾ ಫ್ರೆಂಡ್ಸ್ ನಾಳ ಪಡೆದುಕೊಂಡಿರುತ್ತದೆ. ಬೆಸ್ಟ್ ಬ್ಯಾಟ್ಸ್ಮನ್ ಆಗಿ ಸನತ್, ಬೆಸ್ಟ್ ಬೌಲರ್ ಆಗಿ ಯೋಗೀಶ್ ಎಸ್ ಆರ್ ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಂದೀಪ್ ನಾಳ ಮುಡಿಗೇರಿಸಿಕೊಂಡಿದ್ದಾರೆ.

Related posts

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya
error: Content is protected !!