26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಇದರ ಮಹಾಸಭೆಯು ಡಿ.28 ರಂದು ನಾವೂರಿನಲ್ಲಿ ನಡೆಯಿತು,.

ನಾವೂರಿನಲ್ಲಿ ಕ್ರೀಡೆಯ ಜೊತೆ ಹಲವಾರು ಸಾಮಾಜಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುವ ಈ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಇಮೇಜ್ ಗ್ರೂಪ್ ನ ಆಡಳಿತ ನಿರ್ದೇಶಕ ಮಹಮ್ಮದ್ ಅರ್ಷದ್ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಕಂಡ ಅಂಡರ್ ಆರ್ಮ್ ಕ್ರಿಕೇಟಿನ ದಂತಕತೆ ಮಜೀದ್ ನಾವೂರು ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಅಶ್ರಫ್ ಎನ್ ಎಚ್, ತಂಡದ ನೂತನ ಕಪ್ತಾನನಾಗಿ ಸಿ ಎಮ್ ಚಿಕನ್ ರ ಮಾಲಿಕ ಇರ್ಷಾದ್ ಸಿ. ಎಮ್, ಕಾರ್ಯದರ್ಶಿಯಾಗಿ ಇರ್ಫ಼ಾನ್ ಸಿ ಎಮ್ , ಶಶಿಧರ ಹಾಗೂ ಕೋಶಾಧಿಕಾರಿಯಾಗಿ ತ್ವಾಹಿರ್ ನಾವೂರು, ಮಾದ್ಯಮ ಪ್ರತಿನಿಧಿಯಾಗಿ ಅಶ್ರಪ್ ಮೇರ್ಲ ಹಾಗೂ ಶಾಹುಲ್ ಐಡಿಯಲ್ ಆಯ್ಕೆಯಾದರು.

Related posts

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya
error: Content is protected !!