25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ: ಧಾರ್ಮಿಕ ಸಭೆ

ಓಡಿಲ್ನಾಳ : ಗ್ರಾಮದ ದೇವಸ್ಥಾನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯಾಗುವಲ್ಲಿ ಗ್ರಾಮಸ್ಥರು ಸಹಕಾರ ಅಗತ್ಯವಾಗಿದ್ದು ಮುoದಿನ ದಿನಗಳಲ್ಲಿ ನಮ್ಮ ಮಕ್ಕಳಿಗೆ ಧಾರ್ಮಿಕತೆಯ ವಿಚಾರವನ್ನು ತಿಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎoದು ಕುವೆಟ್ಟು ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅವರು ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆ ಹೇಳಿದರು .

ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಸoತಿ ಬಿ ಶೆಟ್ಟಿ‌ ಮುoಬೈ, ಸುಜಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ದುಗ್ಗಪ್ಪ ಪೊಕ್ಕಿ, ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು. ಮಹೀಳಾ ಸಮಿತಿ ಅಧ್ಯಕ್ಷೆ ಭಾರತಿ ಎಸ್ ಅಡ್ಡ ಕೊಡoಗೆ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದಾನಿಗಳಾದ ವಸoತಿ ಡಿ ಶೆಟ್ಟಿ ಮುoಬೈ ಇವರನ್ನು ಗೌರವಿಸಲಾಯಿತು. ಸುದೀಪ್ ಶೆಟ್ಟಿ ಸ್ವಾಗತಿಸಿ, ಚಿನ್ನಯ ಮೂಲ್ಯ ಪರಾರಿ ಕಾರ್ಯಕ್ರಮ ನಿರೂಪಿಸಿದರು. ವಿಮಾಲಾಕ್ಷ ಗೌಡ ಪಡ್ಪು ಧನ್ಯವಾದ ನೀಡಿದರು. ದೇವಸ್ಥಾನದಲ್ಲಿ ದೇವರ ಬಲಿ ಉತ್ಸವ ಮಹಾಪೂಜೆ. ಪ್ರಸಾದ ವಿತರಣೆ ಅನ್ನಸoತರ್ಪನೆ ಜರಗಿತು.

Related posts

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದಲ್ಲಿ “ಶ್ರಿ ಚಾಮುಂಡೇಶ್ವರಿ” ಸಂಘದ ಉದ್ಘಾಟನೆ

Suddi Udaya
error: Content is protected !!