25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

ಬೆಳಾಲು: ನಾಪತ್ತೆಯಾಗಿದ್ದ ಬೆಳಾಲಿನ ಪುರುಷರಬೆಟ್ಟು ನಿವಾಸಿ ಯುವಕ ರಾಜೇಶ್ ಪಿ. (30ವ) ರವರ ಶವ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಡಿ.30 ರಂದು ನಡೆದಿದೆ.

ಘಟನೆ ವಿವರ: ಡಿ. 27ರಂದು ಬೆಳಿಗ್ಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಹಿಂದಿರುಗದೆ ನಾಪತ್ತೆಯಾಗಿದ್ದ ರಾಜೇಶ್ ಪಿ ರವರ ಪತ್ತೆಗಾಗಿ ಅವರ ಮನೆಯವರು ಹಾಗೂ ಸ್ಥಳೀಯವರು ಹುಡುಕಾಟ ನಡೆಸಿದ್ದರು ಆದರೂ ಪತ್ತೆಯಾಗಿಲ್ಲ ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ನಂತರ ತೀವ್ರ ಹುಡುಕಾಡಿದಾಗ ಇಂದು ಬೆಳಿಗ್ಗೆ ಬಲಿಪೆಯ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದೆ.

ಮೃತರು ತಂದೆ ಜಿನ್ನಪ್ಪ ಗೌಡ, ತಾಯಿ ಚನ್ನಕ್ಕ , ಸಹೋದರ ಪ್ರಶಾಂತ್, ಸಹೋದರಿ ಗೀತಾ ರವರನ್ನು ಅಗಲಿದ್ದಾರೆ.

Related posts

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ಸುಲ್ಕೇರಿಮೊಗ್ರು ಪಾಲ್ತ್ಯರಡ್ಡ ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya
error: Content is protected !!