July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

ಬೆಳಾಲು: ನಾಪತ್ತೆಯಾಗಿದ್ದ ಬೆಳಾಲಿನ ಪುರುಷರಬೆಟ್ಟು ನಿವಾಸಿ ಯುವಕ ರಾಜೇಶ್ ಪಿ. (30ವ) ರವರ ಶವ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಡಿ.30 ರಂದು ನಡೆದಿದೆ.

ಘಟನೆ ವಿವರ: ಡಿ. 27ರಂದು ಬೆಳಿಗ್ಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಹಿಂದಿರುಗದೆ ನಾಪತ್ತೆಯಾಗಿದ್ದ ರಾಜೇಶ್ ಪಿ ರವರ ಪತ್ತೆಗಾಗಿ ಅವರ ಮನೆಯವರು ಹಾಗೂ ಸ್ಥಳೀಯವರು ಹುಡುಕಾಟ ನಡೆಸಿದ್ದರು ಆದರೂ ಪತ್ತೆಯಾಗಿಲ್ಲ ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ನಂತರ ತೀವ್ರ ಹುಡುಕಾಡಿದಾಗ ಇಂದು ಬೆಳಿಗ್ಗೆ ಬಲಿಪೆಯ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದೆ.

ಮೃತರು ತಂದೆ ಜಿನ್ನಪ್ಪ ಗೌಡ, ತಾಯಿ ಚನ್ನಕ್ಕ , ಸಹೋದರ ಪ್ರಶಾಂತ್, ಸಹೋದರಿ ಗೀತಾ ರವರನ್ನು ಅಗಲಿದ್ದಾರೆ.

Related posts

ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆ – 8: ನಿರಂಜನ್ ಜೈನ್ ಕುದ್ಯಾಡಿ ಅವರ ರಚನೆಯ ಬೆಳಗಾವಿಯ ವಿಶಾರದಾ ನೃತ್ಯ ತಂಡ ಪ್ರಥಮ ಸ್ಥಾನ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಗಾಲ ಪ್ರಾರಂಭ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ

Suddi Udaya

ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ ಉದ್ಘಾಟನೆ

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

Suddi Udaya
error: Content is protected !!